March 6, 2026
0003

ಹಿರಿಯೂರು :

ಕಸಬಾ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಜಿ.ಡಿ.ಚಿತ್ತಣ್ಣ ಇವರಿಗೆ ಹಿರಿಯೂರು ತಾಲೂಕು ಗೊಲ್ಲ ನೌಕರರ ಸಂಘದ ವತಿಯಿಂದ ಶಾಲು ಹೊದಿಸಿ, ಪುಷ್ಪಮಾಲೆ ಹಾಕಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗೊಲ್ಲ ನೌಕರರ ಸಂಘದ ಅಧ್ಯಕ್ಷರಾದ ಶಿವಾನಂದ್, ತುಮಕೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಸಂಗೇನಹಳ್ಳಿ ತಿಪ್ಪೇಸ್ವಾಮಿ, ಮದ್ದನಕುಂಟೆನಾಗಣ್ಣ, ಮುಖಂಡರಾದ ತಿಮ್ಮಯ್ಯ, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *