July 29, 2026
003

ಬೆಂಗಳೂರು :

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಬಿ.ಕೆ.ಹರಿಪ್ರಸಾದ್ ರವರನ್ನು ಭೇಟಿ ಮಾಡಿ, ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ  ಆರ್.ಮಂಜುನಾಥ್. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ  ಪಿ.ಎಸ್.ಸಾದ ತ್ ಉಲ್ಲಾ. ಕಾಂಗ್ರೆಸ್ ಮುಖಂಡರಾದ ಸೂರ್ಯೋದಯ ಅಜೀಜ್. ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಜಿ.ದಾದಾಪೀರ್. ಮೊಹಮ್ಮದ್ ಸೈಫುಲ್ಲ. ಇನ್ನು ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *